Facebook

header logo

ಶೃಂಗೇರಿ| ಡಿಕೆಶಿಗೆ ಮುತ್ತಿಗೆ ಹಾಕಲು ಯತ್ನ ! ಕೇಸರಿ ಕಾರ್ಯಕರ್ತರ ಬಂಧನ


ಜಾಹೀರಾತು/Advertisment

ಜಾಹೀರಾತು/Advertisment
ಶೃಂಗೇರಿ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶೃಂಗೇರಿಗೆ ಭೇಟಿ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಈ ವೇಳೆ "ಭಾರತ್ ಮಾತಾ ಕಿ ಜೈ" ಮತ್ತು "ಮೋದಿ" ಎಂದು ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಸುನಿಲ್ ಸಂಪೇಕೊಳಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ನಿಳುವಾಗಿಲು, ಜಿಲ್ಲಾ ಉಪಾಧ್ಯಕ್ಷ ಶ್ರೇಯಸ್ ಕವಿಲು ಕೊಡಿಗೆ, ಸಚಿನ್ ಸಂತೋಷ, ಸಾಯಿ ಪ್ರಸಾದ್, ಶಶಿ ಶೈಲೂ, ವಿಕಾಸ್ ಹಲಮಕ್ಕಿ, ಅನೀಶ್ ಶೆಟ್ಟಿ ಮತ್ತು ಗೌತಮ್ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಜಾಹೀರಾತು/Advertisment

Post a Comment

0 Comments