Facebook

header logo

ದ್ವಿತೀಯ ಪಿಯುಸಿ ಫಲಿತಾಂಶ: ಕೃಷಿಕರ ಮಗಳು ಜಿಲ್ಲೆಗೆ ಪ್ರಥಮ


ಜಾಹೀರಾತು/Advertisment

ಜಾಹೀರಾತು/Advertisment

ಕೊಪ್ಪ:  ನಗರದ ಕೆ.ಪಿ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜೇಶ್ವರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದಾಳೆ.

 ಕಲಾ ವಿಭಾಗದ ವಿದ್ಯಾರ್ಥಿಯಾದ ರಾಜೇಶ್ವರಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಇವರು ಮೇಲ್ಪಾಲ್ ಸಮೀಪದ ಕೃಷಿಕರಾದ ವೆಂಕಟೇಶ್ ಮೂರ್ತಿ ಮತ್ತು ಗೀತಾ ದಂಪತಿಗಳ ಪುತ್ರಿಯಾಗಿದ್ದು, ಈ ಸಾಧನೆಗೆ ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.

ಇವರು ಕನ್ನಡದಲ್ಲಿ 99, ಆಂಗ್ಲ ಭಾಷೆಯಲ್ಲಿ 93, ಇತಿಹಾಸದಲ್ಲಿ 99, ಅರ್ಥಶಾಸ್ತ್ರದಲ್ಲಿ 99, ಸಮಾಜಶಾಸ್ತ್ರದಲ್ಲಿ 98, ರಾಜಕೀಯ ಶಾಸ್ತ್ರದಲ್ಲಿ 96 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಜಾಹೀರಾತು/Advertisment

Post a Comment

0 Comments