ಕೊಪ್ಪ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರನ್ನಾಗಿ ಜೆ.ಎಂ ಹರ್ಷ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ಅವರು ಈ ಕುರಿತು ಅಧಿಕೃತವಾಗಿ ಪತ್ರ ಬರೆದಿದ್ದಾರೆ.
15 ದಿನಗಳ ಒಳಗಾಗಿ ನಗರ, ತಾಲೂಕು, ಹೋಬಳಿ ಸೇರಿದಂತೆ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ಪತ್ರದಲ್ಲಿ ಸೂಚಿಸಲಾಗಿದೆ.
ಜಾಹೀರಾತು/Advertisment
0 Comments