Facebook

header logo

ಚಿಕ್ಕಮಗಳೂರು: ಜಿಲ್ಲಾದ್ಯಂತ ಗುಡುಗು ಸಹಿತ ಭರ್ಜರಿ ಮಳೆ


ಜಾಹೀರಾತು/Advertisment

ಜಾಹೀರಾತು/Advertisment

ಚಿಕ್ಕಮಗಳೂರು: ಬಿಸಿಲ ತಾಪದಿಂದ ಕಂಗೆಟ್ಟಿದ್ದ ಮಲೆನಾಡನ್ನು ವರುಣ 3 ದಿನಗಳಿಂದ ತಂಪೆರೆಯುತ್ತಿದ್ದಾನೆ. ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ಕೂಡಾ ಭರ್ಜರಿ ಮಳೆಯಾಗುತ್ತಿದೆ.

ಜಿಲ್ಲೆಯ ಮೂಡಿಗೆರೆ, ಕೊಪ್ಪ, ಜಯಪುರ ಮತ್ತು ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ , ಮಲ್ಲೇನಹಳ್ಳಿ ,ಖಾಂಡ್ಯ ಮತ್ತು ಮುತ್ತೋಡಿ ಭಾಗದಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ತರೀಕೆರೆ ಮತ್ತು ಕಡೂರಿನಲ್ಲಿ ಸಾಧಾರಣ ಮಳೆಯಾಗಿದೆ.

ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನ ಫುಲ್ ಖುಷ್ ಆಗಿದ್ದಾರೆ.

ಜಾಹೀರಾತು/Advertisment

Post a Comment

0 Comments