ಶೃಂಗೇರಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಆಡಳಿತಕ್ಕೆ ಬರಬೇಕೆಂಬ ಆಶಯದಲ್ಲಿ ಅಭಿಮಾನಿಯೊಬ್ಬರು ವಿಶೇಷ ಪೂಜೆ ನೆರವೇರಿಸಿದ್ದಾರೆ.
ಜಿಲ್ಲೆಯ ಶೃಂಗೇರಿ ಶಾರದಾಂಬ ದೇವಾಲಯದಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದು ಪ್ರಾರ್ಥಿಸಿ ಭಕ್ತರೊಬ್ಬರು ಸಹಸ್ರನಾಮ ಪೂಜೆ ಮಾಡಿಸಿದ್ದಾರೆ.
ಜಾಹೀರಾತು/Advertisment
0 Comments